ಕನ್ನಡಿಗರು ಸಜ್ಜನರು, ವಿಶಾಲ ಹೃದಯಿಗಳು. ಕುವೆಂಪು ಅವರ ನುಡಿಯಂತೆ ಕರು ನಾಡು " ಸರ್ವ ಜನಾಂಗದ ಶಾಂತಿಯ ತೋಟ" ವಾಗಿದೆ. ಎಲ್ಲ ಜನಾಂಗದ, ಎಲ್ಲ ಧರ್ಮದ ಸಹಬಾಳ್ವೆಗೆ, ಬದುಕು ಕಟ್ಟಿಕೊಳ್ಳೊಕೆ ಇದು ಯಾವತ್ತು ಅವಕಾಶ ಮಾಡಿ ಕೊಟ್ಟಿದೆ. ಆದ್ರೆ ಇಲ್ಲಿ ನೆಮ್ಮದಿ, ಬದುಕು ಅರಸಿ ಬರುವ ಜನರು, ಕನ್ನಡದ ನೆಲದಲ್ಲಿ, ಕನ್ನಡ ಕಲಿತು, ಕನ್ನಡಿಗರೊಡನೆ ಬೆರೆತು, ಕನ್ನಡಿಗರಾಗಿ ಬದುಕಬೇಕು ಅನ್ನುವ ಬಗ್ಗೆ, ಬೆಂಗಳೂರಿನ ದಂಡು ಪ್ರದೇಶದ ಕಾಲೇಜ್ ಒಂದರಲ್ಲಿ ನಡೆದ ರಾಜ್ಯೋತ್ಸವದ ಸಂಧರ್ಭದಲ್ಲಿ ಮಾತನಾಡಿದ ಕ.ರ.ವೇ ಅಧ್ಯಕ್ಷರ ಭಾಷಣವನ್ನು ಇಲ್ಲಿ ಕೇಳಿ.
All Comments